Deva Pooja Sankshipta
ಸಂಕ್ಷಿಪ್ತ ದೇವ ಪೂಜಾ ಪದ್ದತಿಃ
ಸ್ನಾನ ಮಾಡಿ ಮಡಿಬಟ್ಟೆಯನ್ನುಟ್ಟು ನಾಮ ಮುದ್ರಾಧಾರಣೆ ಹಾಗೂ ಸಂದ್ಯಾವಂದನೆಯನ್ನು ಮಾಡಿ ದೇವರ ಪೂಜೆಯನ್ನು ಮಾಡಬೇಕು
ಸಂಕಲ್ಪ:- ಆಚಮ್ಯ, ಪ್ರಾಣಾನಾಯಮ್ಯ ದೇಶಕೌಲೌ ಸಂಕೀರ್ತ್ಯ, ಗೋವಿಂದ ಭಾರತೀರಮಣ ಮುಖ್ಯಪ್ರಾಣಾಂತರ್ಗತ ಶ್ರೀ ವಿಷ್ಣು ಪ್ರೀತ್ಯರ್ಥಂ ದೇವತಾಪೂಜಾಂಕರಿ ಷ್ಯೇ||
ವಂದೇ ವಿಷ್ಣು ನಮಾಮಿ ಶ್ರಿಯಮಥ ಚ ಭುವಂ ಬ್ರಹ್ಮವಾ ಯೂ ಚ ವಂದೇ|
ಗಾಯತ್ರೀಂ ಭಾರತೀಂ ತಾಮಪಿ ಗರುಮನಂತಂ ಭಜೇ ರುದ್ರದೇವಂ ||
ದೇವಿ ವಂದೇ ಸುಪರ್ಣಿಮಹಿಪತಿದ ಯಿತಾಂ ವಾರುಣೀಮಪ್ಯುಮಾಂತಾಂ |
ಇಂದ್ರಾದೀನ್ ಕಾಮಮುಖ್ಯಾನಪಿ ಸಕಲಸುರಾನ್ ತದ್ಗುರೂನ್ ಮದ್ಗುರೂಂಶ್ಚ ||
ದ್ವಾರದೇವತಾಭ್ಯೋನಮಃ||
ಸರ್ವಾರಿಷ್ಟನಿರಶನಮಸ್ತು||
ದೀಪ ಪ್ರಜ್ಚಾಲನ ಮಾಡಿ ಘಂಟೆ ಯನ್ನು ಬಾರಿಸಬೇಕು.
ಶಾಲಿಗ್ರಾಮ
ಸ್ನಾನ ಮಾಡಿ ಮಡಿಬಟ್ಟೆಯನ್ನುಟ್ಟು ನಾಮ ಮುದ್ರಾಧಾರಣೆ ಹಾಗೂ ಸಂದ್ಯಾವಂದನೆಯನ್ನು ಮಾಡಿ ದೇವರ ಪೂಜೆಯನ್ನು ಮಾಡಬೇಕು
ಸಂಕಲ್ಪ:- ಆಚಮ್ಯ, ಪ್ರಾಣಾನಾಯಮ್ಯ ದೇಶಕೌಲೌ ಸಂಕೀರ್ತ್ಯ, ಗೋವಿಂದ ಭಾರತೀರಮಣ ಮುಖ್ಯಪ್ರಾಣಾಂತರ್ಗತ ಶ್ರೀ ವಿಷ್ಣು ಪ್ರೀತ್ಯರ್ಥಂ ದೇವತಾಪೂಜಾಂಕರಿ ಷ್ಯೇ||
ವಂದೇ ವಿಷ್ಣು ನಮಾಮಿ ಶ್ರಿಯಮಥ ಚ ಭುವಂ ಬ್ರಹ್ಮವಾ ಯೂ ಚ ವಂದೇ|
ಗಾಯತ್ರೀಂ ಭಾರತೀಂ ತಾಮಪಿ ಗರುಮನಂತಂ ಭಜೇ ರುದ್ರದೇವಂ ||
ದೇವಿ ವಂದೇ ಸುಪರ್ಣಿಮಹಿಪತಿದ ಯಿತಾಂ ವಾರುಣೀಮಪ್ಯುಮಾಂತಾಂ |
ಇಂದ್ರಾದೀನ್ ಕಾಮಮುಖ್ಯಾನಪಿ ಸಕಲಸುರಾನ್ ತದ್ಗುರೂನ್ ಮದ್ಗುರೂಂಶ್ಚ ||
ದ್ವಾರದೇವತಾಭ್ಯೋನಮಃ||
ಸರ್ವಾರಿಷ್ಟನಿರಶನಮಸ್ತು||
ದೀಪ ಪ್ರಜ್ಚಾಲನ ಮಾಡಿ ಘಂಟೆ ಯನ್ನು ಬಾರಿಸಬೇಕು.
ಶಾಲಿಗ್ರಾಮ
ಶಂಖ
ಪ್ರಾಣದೇವರು
ಗರುಡಶೇಷ
ಗುರುಗಳು ಇವುಗಳನ್ನು ಬೇರೆ ಬೇರೆ ತಟ್ಟೆಯಲ್ಲಿ ಇಡಬೇಕು.
ನಿರ್ಮಾಲ್ಯವಿಸರ್ಜನೆ :- {ದೇವರಿಗೆ ಏರಿಸಿದ ಹೂ ತುಳಸಿಗಳ ನ್ನು ತೆಗೆಯುವುದು}
ಓಂ ಅಹಂ ರುದ್ರೇ {ಈ ಮಂತ್ರದಿಂದ} ನಿರ್ಮಾಲ್ಯಾಭಿಷೇಕ {ಶಾಲಿಗ್ರಾಮಕ್ಕೆ}
ಶಾಲಿಗ್ರಾಮವನ್ನು ತೆಗೆದಿಟ್ಟು ತೀರ್ಥವನ್ನು ಇಟ್ಟುಕೊಳ್ಳಬೇಕು
ಶಂಖಾಭಿಷೇಕ:-
ಹಿರಣ್ಯವರ್ಣಾಂ ಹರೀಣಿಂ {ಈ ಮಂತ್ರದಿಂದ}
ಪ್ರಾಣದೇವರ ಅಭಿಷೇಕ:-
ಮಾತರ್ಮೇ ಮಾತರಿಶ್ವನ್ ಪಿತರ ತುಲಗುರೋಭ್ರಾತರಿಷ್ಟಾಪ್ತಬಂಧೋ|
ಸ್ವಾಮಿನ್ ಸರ್ವಾಂತರಾತ್ಮನ್ನ ಜರಜರಯಿತರ್ಜುನ್ಮಮೃತ್ಯಾಮಯಾನಾಂ||
ಗೋವಿಂದೇ ದೇಹಿ ಭಕ್ತಿಂ ಭವತಿ ಚ ಭಗವನ್ನೂರ್ಜಿತಾಂನಿರ್ನಿಮಿತ್ತಾಂ |
ನಿರ್ವ್ಯಾಜಾಂ ನಿಶ್ಚಲಾಂ ಸದ್ಗುಣಗಣಬೃಹತೀಂಶಾಶ್ವತೀಮಾ ಶುದೇವಾ||
ಗರುಡ ಶೇಷಾಭಿಷೇಕ:-
ಗರುಡಾಯನಮಃ ಶೇಷಾಯನಮಃ
ಗುರುಗಳ ಅಭಿಷೇಕ;-
ಬ್ರಹ್ಮಾಂತಾ ಗುರವಃ ಸಾಕ್ಷಾದಿಷ್ಟಂ ದೈವಂಶ್ರಿಯಃಪತಿಃ|
ಆಚಾರ್ಯಃ ಶ್ರೀಮದಾಚಾರ್ಯಸ್ಸಂತು ಮೇ ಜನ್ಮಜನ್ಮನಿ||
ದೇವರ ನಿರ್ಮಾಲ್ಯತೀರ್ಥವನ್ನು ಶಂಖ, ಪ್ರಾಣದೇವರು, ಗರುಡಶೇಷರು ಗುರುಗಳು ಎಲ್ಲರಿಗೂ ಮೂರು ಸಲ ಕೊಡಬೇಕು. ಆಮೇಲೆ ಶಂಖಾದಿಗಳನ್ನು ಒರಿಸಿ ಇಡಬೇಕು. { ನಂತರ ಗಂಧ, ಸ್ವಾದೋದಕ, ಅಕ್ಷತೆಗಳನ್ನು ಸಿದ್ದ ಮಾಡಬೇಕು.}
ಕಲಶ ಪೂಜಾ:- {ಕಲಶದಲ್ಲಿ ನೀರು ತುಂಬಿ, ತುಳಸಿಯನ್ನು ಹಾಕಿ ಗಂಧ ಅಕ್ಷತೆ ಹಚ್ಚಿ ಅಭಿಮಂತ್ರಣ ಮಾಡಬೇಕು}
ಕಲಶದೇವತಾಭ್ಯೋನಮಃ ಅಜಾದಿದೇವತಾಭ್ಯೋನಮಃ
{ಓಂ ನಾರಾಯಣಾಯ ಓಂ 8 ಸಲ ಅನ್ನಬೇಕು}
ಶುದ್ಧಾಭಿಷೇಕ:-
ಸಹಸ್ರಶೀರ್ಷಾ....... ಈ ಮಂತ್ರವನ್ನು ಹೇಳುತ್ತಾ ಕಲಶದಲ್ಲಿರುವ ನೀರನ್ನು ತೆಗೆದು ಕೊಂಡು ಶಂಖದಿಂದ ಅಭಿಷೇಕ ಮಾಡಬೇಕು. ಸ್ವಾದೋದಕದಿಂದ ಲೂ ಅಭಿಷೇಕ ಮಾಡಬೇಕು. ಶಾಲಿಗ್ರಾಮವನ್ನು ತೆಗೆದಿಟ್ಟು ತೀರ್ಥವನ್ನು ಇಟ್ಟುಕೊಳ್ಳಬೇಕು.
ಅರ್ಚನೆ ಕೇಶವಾಯನಮಃ
ನಮೋಸ್ತ್ವನಂತಾಯ ಸಹಸ್ರಮೂರ್ತಯೇ ಸಹಸ್ರ ಪಾದಕ್ಷಿಶಿರೋರು ಬಾಹುವೇ|
ಸಹಸ್ರನಾಮ್ನೇಪುರುಷಾಯಶಾಶ್ವತೇ ಸಹಸ್ರಕೋಟಿಯುಗಧಾರಿಣೇ ನಮಃ||
ಈ ಮಂತ್ರವನ್ನು ಹೇಳುತ್ತಾ ಗಂಧ ತುಳಸೀ, ಪುಷ್ಪಗಳನ್ನು ದೇವರಿಗೆ ಸಮರ್ಪಿಸಿಬೇಕು.
ಧೂಪದೀಪ{ಕೆಂಡದ ಮೇಲೆ ದಶಾಂಗವನ್ನು ಹಾಕಿ ಧೂಪಾರತಿ ಯನ್ನು ಮಾಡಬೇಕು .ಧೂಪಂ ಸಮರ್ಪಯಾಮಿ ||
ಗುರುಗಳು ಇವುಗಳನ್ನು ಬೇರೆ ಬೇರೆ ತಟ್ಟೆಯಲ್ಲಿ ಇಡಬೇಕು.
ನಿರ್ಮಾಲ್ಯವಿಸರ್ಜನೆ :- {ದೇವರಿಗೆ ಏರಿಸಿದ ಹೂ ತುಳಸಿಗಳ ನ್ನು ತೆಗೆಯುವುದು}
ಓಂ ಅಹಂ ರುದ್ರೇ {ಈ ಮಂತ್ರದಿಂದ} ನಿರ್ಮಾಲ್ಯಾಭಿಷೇಕ {ಶಾಲಿಗ್ರಾಮಕ್ಕೆ}
ಶಾಲಿಗ್ರಾಮವನ್ನು ತೆಗೆದಿಟ್ಟು ತೀರ್ಥವನ್ನು ಇಟ್ಟುಕೊಳ್ಳಬೇಕು
ಶಂಖಾಭಿಷೇಕ:-
ಹಿರಣ್ಯವರ್ಣಾಂ ಹರೀಣಿಂ {ಈ ಮಂತ್ರದಿಂದ}
ಪ್ರಾಣದೇವರ ಅಭಿಷೇಕ:-
ಮಾತರ್ಮೇ ಮಾತರಿಶ್ವನ್ ಪಿತರ ತುಲಗುರೋಭ್ರಾತರಿಷ್ಟಾಪ್ತಬಂಧೋ|
ಸ್ವಾಮಿನ್ ಸರ್ವಾಂತರಾತ್ಮನ್ನ ಜರಜರಯಿತರ್ಜುನ್ಮಮೃತ್ಯಾಮಯಾನಾಂ||
ಗೋವಿಂದೇ ದೇಹಿ ಭಕ್ತಿಂ ಭವತಿ ಚ ಭಗವನ್ನೂರ್ಜಿತಾಂನಿರ್ನಿಮಿತ್ತಾಂ |
ನಿರ್ವ್ಯಾಜಾಂ ನಿಶ್ಚಲಾಂ ಸದ್ಗುಣಗಣಬೃಹತೀಂಶಾಶ್ವತೀಮಾ ಶುದೇವಾ||
ಗರುಡ ಶೇಷಾಭಿಷೇಕ:-
ಗರುಡಾಯನಮಃ ಶೇಷಾಯನಮಃ
ಗುರುಗಳ ಅಭಿಷೇಕ;-
ಬ್ರಹ್ಮಾಂತಾ ಗುರವಃ ಸಾಕ್ಷಾದಿಷ್ಟಂ ದೈವಂಶ್ರಿಯಃಪತಿಃ|
ಆಚಾರ್ಯಃ ಶ್ರೀಮದಾಚಾರ್ಯಸ್ಸಂತು ಮೇ ಜನ್ಮಜನ್ಮನಿ||
ದೇವರ ನಿರ್ಮಾಲ್ಯತೀರ್ಥವನ್ನು ಶಂಖ, ಪ್ರಾಣದೇವರು, ಗರುಡಶೇಷರು ಗುರುಗಳು ಎಲ್ಲರಿಗೂ ಮೂರು ಸಲ ಕೊಡಬೇಕು. ಆಮೇಲೆ ಶಂಖಾದಿಗಳನ್ನು ಒರಿಸಿ ಇಡಬೇಕು. { ನಂತರ ಗಂಧ, ಸ್ವಾದೋದಕ, ಅಕ್ಷತೆಗಳನ್ನು ಸಿದ್ದ ಮಾಡಬೇಕು.}
ಕಲಶ ಪೂಜಾ:- {ಕಲಶದಲ್ಲಿ ನೀರು ತುಂಬಿ, ತುಳಸಿಯನ್ನು ಹಾಕಿ ಗಂಧ ಅಕ್ಷತೆ ಹಚ್ಚಿ ಅಭಿಮಂತ್ರಣ ಮಾಡಬೇಕು}
ಕಲಶದೇವತಾಭ್ಯೋನಮಃ ಅಜಾದಿದೇವತಾಭ್ಯೋನಮಃ
{ಓಂ ನಾರಾಯಣಾಯ ಓಂ 8 ಸಲ ಅನ್ನಬೇಕು}
ಶುದ್ಧಾಭಿಷೇಕ:-
ಸಹಸ್ರಶೀರ್ಷಾ....... ಈ ಮಂತ್ರವನ್ನು ಹೇಳುತ್ತಾ ಕಲಶದಲ್ಲಿರುವ ನೀರನ್ನು ತೆಗೆದು ಕೊಂಡು ಶಂಖದಿಂದ ಅಭಿಷೇಕ ಮಾಡಬೇಕು. ಸ್ವಾದೋದಕದಿಂದ ಲೂ ಅಭಿಷೇಕ ಮಾಡಬೇಕು. ಶಾಲಿಗ್ರಾಮವನ್ನು ತೆಗೆದಿಟ್ಟು ತೀರ್ಥವನ್ನು ಇಟ್ಟುಕೊಳ್ಳಬೇಕು.
ಅರ್ಚನೆ ಕೇಶವಾಯನಮಃ
ನಮೋಸ್ತ್ವನಂತಾಯ ಸಹಸ್ರಮೂರ್ತಯೇ ಸಹಸ್ರ ಪಾದಕ್ಷಿಶಿರೋರು ಬಾಹುವೇ|
ಸಹಸ್ರನಾಮ್ನೇಪುರುಷಾಯಶಾಶ್ವತೇ ಸಹಸ್ರಕೋಟಿಯುಗಧಾರಿಣೇ ನಮಃ||
ಈ ಮಂತ್ರವನ್ನು ಹೇಳುತ್ತಾ ಗಂಧ ತುಳಸೀ, ಪುಷ್ಪಗಳನ್ನು ದೇವರಿಗೆ ಸಮರ್ಪಿಸಿಬೇಕು.
ಧೂಪದೀಪ{ಕೆಂಡದ ಮೇಲೆ ದಶಾಂಗವನ್ನು ಹಾಕಿ ಧೂಪಾರತಿ ಯನ್ನು ಮಾಡಬೇಕು .ಧೂಪಂ ಸಮರ್ಪಯಾಮಿ ||
3 ಎಳಿ ಬತ್ತಿಗಳಿಂದ ಏಕಾರತಿಯನ್ನು ಮಾಡಬೇಕು . ದೀಪಂ ಸಮರ್ಪಯಾಮಿ||
ನೈವೇದ್ಯ:-- ನೀರಿನಿಂದ ಚತುಸ್ರಮಂಡಲಮಾಡಅದರ ಮೇಲೆ ನೈವೇದ್ಯವನ್ನು ಇಟ್ಟು ಅಭಿಘಾರಮಾಡಿ, ಗಾಯತ್ರೀ ಮಂತ್ರ ಹೇಳಿ, ಪ್ರೋಕ್ಷಣೆ ಮಾಡಿ ತುಳಸೀದಳಹಾಕಿ ಪರಿಷೇಚನೆ ಮಾಡಬೇಕು ಆಮೇಲೆ ಆಮೇಲೆ ಶಂಖ ಚಕ್ರ ಧೇನು ತಾರ್ಕ್ಷ್ಯ, ಮೇರು ಚಂದ್ರ, ಈ ಮುದ್ರೆಗಳನ್ನು ತೋರಿಸಬೇಕು.
ಆಮೇಲೆ ಓಂ ಓಂ ನಮೋ ನಾರಾಯಣಾಯ ಓಂ ಈ ಮಂತ್ರವನ್ನು 12, ಯಥಾಶಕ್ತಿ ಪಠಿಸಬೇಕು, ಅನ್ನದಲ್ಲಿ ರುವ ದೇವರು ಪ್ರತಿಮೆಯಲ್ಲಿರುವ ದೇವರು ತನ್ನಲ್ಲಿರುವದೇವರು ಒಂದೇ ಎಂದು ಸ್ಮರಿಸಬೇಕು.
ಆಪೋಶನಂ ಸಮರ್ಪಯಾಮಿ|| ಅಮೃತೋಪಸ್ತರಣ ಮಸಿಸ್ವಾಹಾ|
ಪ್ರಾಣಾಯಸ್ವಾಹಾ|| ಅಪಾನಾಯಸ್ವಾಹಾ|| ವ್ಯಾನಾಯ ಸ್ವಾಹಾ||
ಉದಾನಾಯಸ್ವಾಹಾ|| ಸಮನಾಯಸ್ವಾಹಾ||
ಉತ್ತರಾಪೋಶನಂ ಸಮರ್ಪಯಾಮಿ| ಅಮೃತಾಪಿಧಾನಮಸಿ ಸ್ವಾಹಾ||
ಈ ಮಂತ್ರಗಳಿಂದ ಶುದ್ದವಾದ ನೀರನ್ನು ಶಂಖದಿಂದ ಪಾತ್ರೆಯಲ್ಲಿ ಬಿಡಬೇಕು.
ಮಹಾಮಂಗಳಾರತಿ:-
ಜಯತಿ ಹರಿಚಿಂತ್ಯಃ ಸರ್ವದೇವೈ ಕವಂದ್ಯಃ|
ಪರಮ ಗುರುಭೀಷ್ಟಾವಾಪ್ತಿದಃ ಸಜ್ಜನಾನಾಂ||
ನಿಖಿಲಗುಣಾಗಣಾರ್ಣೋ ನಿತ್ಯನಿರ್ಮುಕ್ತದೋಷಃ||
ಸರಸಿಜನಯನೋಸೌ ಶ್ರೀಪತಿರ್ಮಾನದೋನಃ||
ರಮಾದಿಪೂಜೆ:- ಶಂಖಾದಿಗಳಿ ಗೆ ತೀರ್ಥ, {3ಸಲ ನಿರ್ಮಾಲ್ಯ ಗಂಧ ತುಳಸೀ ಪುಷ್ಪಗಳನ್ನು ಸಮರ್ಪಿಸಿ, ನೈವೇದ್ಯವನ್ನು ಮಾಡಬೇಕು {ಒಂದು ತಟ್ಟೆಯಲ್ಲಿ ವೈಶ್ವದೇವಕ್ಕೆ ಅನ್ನವನ್ನು ಇಟ್ಟುಕೊಂಡು ಗರುಡಶೇಷರಿಗೆ ಬೇರೆ ಬೇರೆ ಅನ್ನವನ್ನು ತೆಗೆದು ಇಡಬೇಕು. }
ರಮಾಬ್ರಹ್ಮಾದಯೋದೇವಾಃ ಸನಕಾಧ್ಯಾಃ ಶುಕಾದಯಾಃ|
ಶ್ರೀನೃಸಿಂಹಪ್ರಸಾದೋsಯಂ ಸರ್ವೇಗೃಹ್ಣಂತು ವೈಷ್ಣವಾಃ||
ಈ ಮಂತ್ರದಿಂದ ನೈವೇದ್ಯಮಾಡಿ ಮಂಗಳಾರತಿಯನ್ನು ಮಾಡಬೇಕು
ಬ್ರಹ್ಮಾಂತಾಗುರುವಃ....... ಈ ಮಂತ್ರದಿಂದ ಹಸ್ತೋದಕ ಮಾಡಬೇಕು ನಂತರ ದೇವರನ್ನು ಭುಜಂಗಿಸಬೇಕು.
ಯಸ್ಯಸ್ಮೃತ್ಯಾಚನಾಮೋಕ್ತ್ಯಾತಪಃ ಪೂಜಾಕ್ರಿಯಾದಿಷು|
ನ್ಯೂನಂ ಸಂಪೂರ್ಣತಾಂ ಯಾತಿ ಸದ್ಯೋವಂದೇ ತಮಚ್ಯುತಂ||
ಮಂತ್ರಹೀನಂ ಕ್ರಿಯಾಹೀನಂ ಭಕ್ತಿಹೀನಂ ರಮಾಪತೇ||
ಯತ್ಕೃತಂತು ಮಯಾದೇವ ಪರಿಪೂರ್ಣಂ ತದುಸ್ತುಮೇ||
ಅನೇನ ದೇವ ಪೂಜನೇನ ಭಾರತೀರಮಣಮುಖ್ಯಪ್ರಾಣಂತರ್ಗತ ಲಕ್ಷ್ಮೀನಾರಾಯಣಃ ಪ್ರಿಯತಾಂ ಪ್ರೀತೋಭವತು||
||ಶ್ರೀಕೃಷ್ಣಾರ್ಪಣಮಸ್ತು||
ಸೂಚನೆ:- ಏಕಾದಶಿ ದಿವಸಾ ಶಂಖಾದಿಗಳಿಗೆ ಒಂದು ಸಲ ತೀರ್ಥ ಕೊಡಬೇಕು. ಮತ್ತು ಗಂಧ ನೈವೇದ್ಯ ಸಮರ್ಪಣೆ ಇರುವುದಿಲ್ಲಾ ದೇವರಿಗೂ ಸ್ವಾದೋಕದಿಂದ ಅಭಿಷೇಕ ಮತ್ತು ಅನ್ನಾದಿಗಳ ನೈವೇದ್ಯ ಇರುವುದಿಲ್ಲ. ಕೇವಲ ಫಲ ಸಮರ್ಪಣೆ ಮಾಡಬೇಕು
ಆಮೇಲೆ ಓಂ ಓಂ ನಮೋ ನಾರಾಯಣಾಯ ಓಂ ಈ ಮಂತ್ರವನ್ನು 12, ಯಥಾಶಕ್ತಿ ಪಠಿಸಬೇಕು, ಅನ್ನದಲ್ಲಿ ರುವ ದೇವರು ಪ್ರತಿಮೆಯಲ್ಲಿರುವ ದೇವರು ತನ್ನಲ್ಲಿರುವದೇವರು ಒಂದೇ ಎಂದು ಸ್ಮರಿಸಬೇಕು.
ಆಪೋಶನಂ ಸಮರ್ಪಯಾಮಿ|| ಅಮೃತೋಪಸ್ತರಣ ಮಸಿಸ್ವಾಹಾ|
ಪ್ರಾಣಾಯಸ್ವಾಹಾ|| ಅಪಾನಾಯಸ್ವಾಹಾ|| ವ್ಯಾನಾಯ ಸ್ವಾಹಾ||
ಉದಾನಾಯಸ್ವಾಹಾ|| ಸಮನಾಯಸ್ವಾಹಾ||
ಉತ್ತರಾಪೋಶನಂ ಸಮರ್ಪಯಾಮಿ| ಅಮೃತಾಪಿಧಾನಮಸಿ ಸ್ವಾಹಾ||
ಈ ಮಂತ್ರಗಳಿಂದ ಶುದ್ದವಾದ ನೀರನ್ನು ಶಂಖದಿಂದ ಪಾತ್ರೆಯಲ್ಲಿ ಬಿಡಬೇಕು.
ಮಹಾಮಂಗಳಾರತಿ:-
ಜಯತಿ ಹರಿಚಿಂತ್ಯಃ ಸರ್ವದೇವೈ ಕವಂದ್ಯಃ|
ಪರಮ ಗುರುಭೀಷ್ಟಾವಾಪ್ತಿದಃ ಸಜ್ಜನಾನಾಂ||
ನಿಖಿಲಗುಣಾಗಣಾರ್ಣೋ ನಿತ್ಯನಿರ್ಮುಕ್ತದೋಷಃ||
ಸರಸಿಜನಯನೋಸೌ ಶ್ರೀಪತಿರ್ಮಾನದೋನಃ||
ರಮಾದಿಪೂಜೆ:- ಶಂಖಾದಿಗಳಿ ಗೆ ತೀರ್ಥ, {3ಸಲ ನಿರ್ಮಾಲ್ಯ ಗಂಧ ತುಳಸೀ ಪುಷ್ಪಗಳನ್ನು ಸಮರ್ಪಿಸಿ, ನೈವೇದ್ಯವನ್ನು ಮಾಡಬೇಕು {ಒಂದು ತಟ್ಟೆಯಲ್ಲಿ ವೈಶ್ವದೇವಕ್ಕೆ ಅನ್ನವನ್ನು ಇಟ್ಟುಕೊಂಡು ಗರುಡಶೇಷರಿಗೆ ಬೇರೆ ಬೇರೆ ಅನ್ನವನ್ನು ತೆಗೆದು ಇಡಬೇಕು. }
ರಮಾಬ್ರಹ್ಮಾದಯೋದೇವಾಃ ಸನಕಾಧ್ಯಾಃ ಶುಕಾದಯಾಃ|
ಶ್ರೀನೃಸಿಂಹಪ್ರಸಾದೋsಯಂ ಸರ್ವೇಗೃಹ್ಣಂತು ವೈಷ್ಣವಾಃ||
ಈ ಮಂತ್ರದಿಂದ ನೈವೇದ್ಯಮಾಡಿ ಮಂಗಳಾರತಿಯನ್ನು ಮಾಡಬೇಕು
ಬ್ರಹ್ಮಾಂತಾಗುರುವಃ....... ಈ ಮಂತ್ರದಿಂದ ಹಸ್ತೋದಕ ಮಾಡಬೇಕು ನಂತರ ದೇವರನ್ನು ಭುಜಂಗಿಸಬೇಕು.
ಯಸ್ಯಸ್ಮೃತ್ಯಾಚನಾಮೋಕ್ತ್ಯಾತಪಃ ಪೂಜಾಕ್ರಿಯಾದಿಷು|
ನ್ಯೂನಂ ಸಂಪೂರ್ಣತಾಂ ಯಾತಿ ಸದ್ಯೋವಂದೇ ತಮಚ್ಯುತಂ||
ಮಂತ್ರಹೀನಂ ಕ್ರಿಯಾಹೀನಂ ಭಕ್ತಿಹೀನಂ ರಮಾಪತೇ||
ಯತ್ಕೃತಂತು ಮಯಾದೇವ ಪರಿಪೂರ್ಣಂ ತದುಸ್ತುಮೇ||
ಅನೇನ ದೇವ ಪೂಜನೇನ ಭಾರತೀರಮಣಮುಖ್ಯಪ್ರಾಣಂತರ್ಗತ ಲಕ್ಷ್ಮೀನಾರಾಯಣಃ ಪ್ರಿಯತಾಂ ಪ್ರೀತೋಭವತು||
||ಶ್ರೀಕೃಷ್ಣಾರ್ಪಣಮಸ್ತು||
ಸೂಚನೆ:- ಏಕಾದಶಿ ದಿವಸಾ ಶಂಖಾದಿಗಳಿಗೆ ಒಂದು ಸಲ ತೀರ್ಥ ಕೊಡಬೇಕು. ಮತ್ತು ಗಂಧ ನೈವೇದ್ಯ ಸಮರ್ಪಣೆ ಇರುವುದಿಲ್ಲಾ ದೇವರಿಗೂ ಸ್ವಾದೋಕದಿಂದ ಅಭಿಷೇಕ ಮತ್ತು ಅನ್ನಾದಿಗಳ ನೈವೇದ್ಯ ಇರುವುದಿಲ್ಲ. ಕೇವಲ ಫಲ ಸಮರ್ಪಣೆ ಮಾಡಬೇಕು
ಶ್ರೀಹರಿಃ ಸರ್ವೋತ್ತಮಃ ಶ್ರೀವಾಯುಜೀವೋತ್ತಮಃ
ಪೂಜಾ ವಿಧಾನವನ್ನುಅಚ್ಚುಕಟ್ಟಾಗಿ ತಿಳಿಸಿರುವಿರಿ
ReplyDelete